Tuesday 25 November 2014

ಲಾಲ್ ಬಹದ್ದೂರ್ ಶಾಸ್ತ್ರಿ




  • ಭಾರತ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಮೊದಲು ಪಡೆದಂತಹ ವ್ಯಕ್ತಿ (1966ರಲ್ಲಿ)


  • ಭಾರತದ 2ನೇ ಪ್ರಧಾನ ಮಂತ್ರಿಯಾದ ಇವರು ಉತ್ತರಪ್ರದೇಶದ ಮೊಘಲ್ ಸಾರಾಯ್ ಯಲ್ಲಿ 1904 ಅಕ್ಟೋಬರ್ 2ರಂದು ಜನಿಸಿದರು, ಮರಣ 11 ಜನವರಿ 1966



  • 1952ರಲ್ಲಿ AICC ಯ ಕಾರ್ಯದರ್ಶಿಯಾಗಿ ನೇಮಕಗೊಂಡರು

  • 1955ರಲ್ಲಿ ಅರಿಯಳೂರು ಬಳಿ ಆದ ರೈಲು ದುರಂತದ ತರುವಾಯ ರೈಲ್ವೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು

  • 1964ರಲ್ಲಿ  ಜವಹರಲಾಲ್ ನೆಹರುರವರ ಮರಣದ ನಂತರ (ಗುಲ್ಜಾರಿಲಾಲ್ ನಂದಾ ಹಂಗಾಮಿ ಪ್ರಧಾನಿಯ ನಂತರ) ರಾಷ್ಟ್ರದ ಪ್ರಧಾನ ಮಂತ್ರಿಯಾದರು


  • 1965ರಲ್ಲಿ ಭಾರತೀಯ ಉಗ್ರಾಣ ನಿಗಮ ಆರಂಭಿಸಿದರು

  • 1965ರಲ್ಲಿ ದುರ್ಗಾಪುರ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ನಿರ್ಮಿಸಿದರು
  
  •  *ಹಿಂದಿ ಭಾಷೆಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಘೊಷಿಸಿದರು

  • 1966ರಲ್ಲಿ ಹಸಿರು ಕ್ರಾಂತಿಯನ್ನು ಆರಂಭಿಸಿದರು

  • 1965ರಲ್ಲಿ ಪಾಕಿಸ್ತಾನದೊಂದಿಗೆ ಯುದ್ದ ಮಾಡಿ ಆ ರಾಷ್ಟ್ರವನ್ನು ಸಂಪೂರ್ಣವಾಗಿ ಸೋಲಿಸಿದರು. 22 ದಿನ ನಡೆದ ಈ ಯುದ್ದದ ಕೊನೆಗೆ 1966ರಲ್ಲಿ ರಷ್ಯಾ ದೇಶದ ತಾಷ್ಕೆಂಟ್ ನಲ್ಲಿ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದರು. ಇದಕ್ಕೆ ಸಹಿ ಹಾಕಿದ ಪಾಕಿಸ್ತಾನ ಪ್ರಧಾನಿ ಅಯೂಬ್ ಖಾನ್ . ಈ ಘಟನೆಗೆ ಸಾಕ್ಷಿಯಾದ ರಷ್ಯಾದ ಪ್ರಧಾನಿ ಅಲೆಕ್ಸೈ ನಿಕೊಲಯೆವಿಚ್ ಕೊಸಜಿನ್

  • ಇವರ ಉದ್ಘೋಷ ವಾಕ್ಯ “ಜೈ ಜವಾನ್ ಜೈ ಕಿಸಾನ್”

  • ಮೇಡಂ ಕ್ಯೂರಿ ಬರೆದ ಗ್ರಂಥವನ್ನು ಹಿಂದಿ ಭಾಷೆಗೆ ತರ್ಜುಮೆ ಮಾಡಿದರು. 
  • 1926ರಲ್ಲಿ ಇವರಿಗೆ ಶಾಸ್ತ್ರಿ ಎಂಬ ಬಿರುದು ಕಾಶಿ ವಿದ್ಯಾ ಪೀಠದಿಂದ ಕೊಡಲ್ಪಟ್ಟಿತ್ತು 

1 comment:

Comment